ಉಡುಪಿ ವಿಧಾನಸಭೆ ಕ್ಷೇತ್ರದ ಉಡುಪಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ರಮೇಶ್ ಕಾಂಚನ್ ಅವರನ್ನು ನೇಮಕ ಮಾಡಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಉಡುಪಿ ನಗರ ಬ್ಲಾಕ್ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.
ವರದಿ:-UDUPI FIRST
TRENDING
-
ಉಡುಪಿ: ಮಣಿಪಾಲ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಪಟ್ಟ ಮತ್ತು ವಾರೀಸುದಾರರಿಲ್ಲದ ದ್ವಿಚಕ್ರ ವಾಹನಗಳಾದ ಕೆಎ 20ಯು-6787 ಬಜಾಜ್ ಪಲ್ಸರ್, ಕೆಎ 20 ಎಕ್ಸ್-9663 ಹೀರೋ...
-
ಸಾಂದರ್ಭಿಕ ಚಿತ್ರ ಮಲ್ಪೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸುಳಿಗಾಳಿಗೆ ಸಿಲುಕಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ಸಾವನ್ನಪ್ಪಿದ್ದು,...
-
ಮಂಗಳೂರು: ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲ...
-
ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿಯನ್ನು ಲಾಠಿ ಏಟು ಕೊಟ್ಟು ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡ...
-
ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ