ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಅದ್ದೂರಿ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ಕೊಟ್ಟಿಲ್ಲ. ಪ್ರಾರ್ಥನೆಯ ಹೆಸರಿನಲ್ಲಿ ಮತಾಂತರಕ್ಕೆ ಅವಕಾಶವಿದೆ. ಮತಾಂತರಿಗೆ ಕೋವಿಡ್ ನಿಯಮ ಪಾಲನೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಕರಾವಳಿ ಜಿಲ್ಲೆಯಲ್ಲಿ ಹಲವಾರು ಮತಾಂತರ ಕೇಂದ್ರಗಳಿವೆ. ಸೂಕ್ತವಾದ ಕ್ರಮ ಕೈಗೊಳ್ಳದಿದ್ದರೆ ನಾವು ದಾಳಿ ಮುಂದುವರಿಸುತ್ತೇವೆ. ಪರಿಸ್ಥಿತಿ ಹದಗೆಡಲು ಅವಕಾಶ ಕೊಡಬೇಡಿ ಎಂದು ಹಿಂದೂ ಜಾಗರಣ ವೇದಿಕೆ ನಾಯಕ ಪ್ರಕಾಶ್ ಕುಕ್ಕೆಹಳ್ಳಿ ಎಚ್ಚರಿಕೆ ನೀಡಿದ್ದಾರೆ.
TRENDING
-
ಉಡುಪಿ: ಮಣಿಪಾಲ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಪಟ್ಟ ಮತ್ತು ವಾರೀಸುದಾರರಿಲ್ಲದ ದ್ವಿಚಕ್ರ ವಾಹನಗಳಾದ ಕೆಎ 20ಯು-6787 ಬಜಾಜ್ ಪಲ್ಸರ್, ಕೆಎ 20 ಎಕ್ಸ್-9663 ಹೀರೋ...
-
ಮಂಗಳೂರು: ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲ...
-
ಸಾಂದರ್ಭಿಕ ಚಿತ್ರ ಮಲ್ಪೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸುಳಿಗಾಳಿಗೆ ಸಿಲುಕಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ಸಾವನ್ನಪ್ಪಿದ್ದು,...
-
ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ ಓಡಾಟದಿಂದ ಸಾವರ್ಜನಿಕರ ಪ್ರಶಂ...
-
ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಕಾರ್ಕಳ ಮತಾಂತರ ಪ್ರಕರಣ:- ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ನಾವು ದಾಳಿ ಮುಂದುವರಿಸುತ್ತೇವೆ ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ
ಉಡುಪಿಯಲ್ಲಿ ಕಳೆದ ಹಲವು ವರ್ಷಗಳಿಂದ ಮತಾಂತರ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ, ನೂರಾರು ಹಿಂದೂಗಳನ್ನು ಕ್ರೈಸ್ತ ಮಿಶನರಿಗಳು ಮತಾಂತರ ಮಾಡುತ್ತಿದ್ದಾರೆ, ಇದು ಹೀಗೇ ಮುಂದುವರಿದರೆ ನಾವು ದಾಳಿ ಮುಂದುವರಿಸುತ್ತೇವೆ ಎಂದು ಹಿಂದೂ ಜಾಗರಣೆ ವೇದಿಕೆಯ ಮುಖಂಡ ಪ್ರಕಾಶ್ ಕುಕ್ಕೆ ಹಳ್ಳಿ ಹೇಳಿಕೆ ನೀಡಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ