ಕೃಷಿ ಕಾಯ್ದೆಯಿಂದ ರೈತರಿಗೆ ಲಾಭ:- ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿ ಕಾಯ್ದೆ ವಿರೋಧಿಸಿ ನಾಳೆ ಭಾರತ್ ಬಂದ್ಗೆ ಕೆರೆ ನೀಡಿರುವ ಹಿನ್ನೆಲೆಯಲ್ಲಿ, ಉಡುಪಿಯಲ್ಲಿ ಕೇಂದ್ರ ಕೃಷಿ ಖಾತೆಯ ರಾಜ್ಯ ಮಂತ್ರಿ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ರೈತ ಹೋರಾಟಗಾರರ ಜೊತೆ ಕೇಂದ್ರ ಸರ್ಕಾರ ಈಗಾಗಲೇ 11 ಸುತ್ತಿನ ಮಾತುಕತೆ ನಡೆಸಿದೆ, ಮತ್ತೆ ಕೇಂದ್ರ ಸರ್ಕಾರ ಮಾತುಕತೆಗೆ ಸಿಧ್ದವಿದೆ. ರೈತರ ವಿಚಾರದಲ್ಲಿ ರಾಜಕೀಯವಿಲ್ಲ, ರೈತರ ವಿಚಾರದಲ್ಲಿ ಧರ್ಮ ಮತ್ತು ಪಕ್ಷಗಳೂ ಕೂಡ ಇಲ್ಲ, ಈ ಕೃಷಿ ಕಾಯ್ದೆಯಿಂದ ರೈತರಿಗೆ ಲಾಭವಾಗಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.
TRENDING
-
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ದಿನಾಂಕ:16.07.2025ರ ಹವಾಮಾನ ಇಲಾಖೆಯ Yellow ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ...
-
ಸಾಂದರ್ಭಿಕ ಚಿತ್ರ ಮಲ್ಪೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸುಳಿಗಾಳಿಗೆ ಸಿಲುಕಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ಸಾವನ್ನಪ್ಪಿದ್ದು,...
-
ಮಲ್ಪೆ : ಅಶ್ವಿನ್ ಜೀವನ್ ಫ್ರಾನ್ಸಿಸ್ ಡಿಸೋಜ (52), ತೆಂಕನಿಡಿಯೂರು ಗ್ರಾಮ ಇವರ ಮಗ ರಾನ್ಸ್ ಕ್ಯಾತಲ್ ಡಿಸೋಜ (12) ದಿನಾಂಕ 14/07/2025 ರಂದು ರಾತ್ರಿ 7:30 ಗಂ...
-
ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿಯನ್ನು ಲಾಠಿ ಏಟು ಕೊಟ್ಟು ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡ...
-
ಉಡುಪಿ: ಮಣಿಪಾಲ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಪಟ್ಟ ಮತ್ತು ವಾರೀಸುದಾರರಿಲ್ಲದ ದ್ವಿಚಕ್ರ ವಾಹನಗಳಾದ ಕೆಎ 20ಯು-6787 ಬಜಾಜ್ ಪಲ್ಸರ್, ಕೆಎ 20 ಎಕ್ಸ್-9663 ಹೀರೋ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ