Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕಾಪು:-ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು26-11-2021

ಉಡುಪಿ:- ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾಪುವಿನ ಮಲ್ಲಾರು ಗ್ರಾಮದ ಕುಡಿಮಾರು ರೈಲ್ವೇ ಹಳಿಯಲ್ಲಿ ನಡೆದಿದೆ .

ಅಬ್ದುಲ್ ರಜಾಕ್ ( 48 ) ಮೃತ ವ್ಯಕ್ತಿ ದುರ್ದೈವಿ ಎಂದು ತಿಳಿದುಬಂದಿದೆ. ಇವರು ಇಂದು ಬೆಳಿಗ್ಗೆ ಸುಮಾರು 6:30 ರಿಂದ 08:00 ಗಂಟೆಯ ನಡುವೆ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಇವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು . ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo