Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮಣಿಪಾಲ:-ಜಗಳ ಬಿಡಿಸಲು ಹೋದ ನಗರಸಭಾ ಸದಸ್ಯನ ಮೇಲೆ ಹಲ್ಲೆಗೆ ಯತ್ನ29-11-2021

ಮಣಿಪಾಲ:-ಜಗಳ ಬಿಡಿಸಲು ಹೋದ ನಗರಸಭಾ ಸದಸ್ಯನ ಮೇಲೆ ಹಲ್ಲೆಗೆ ಯತ್ನ

ಮಣಿಪಾಲ:-ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ವಾಹನ ಸವಾರರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಉಡುಪಿಯ ಪರ್ಕಳದಲ್ಲಿ ನಡೆದಿದೆ.

ಈ ವೇಳೆ ಜಗಳ ಬಿಡಿಸಲು ಬಂದ ನಗರಸಭಾ ಸದಸ್ಯ ಯೋಗೀಶ್ ಸಾಲ್ಯಾನ್ ಮೇಲೆಯೂ ಹಲ್ಲೆ ಯತ್ನ ನಡೆದಿದೆ.

ಈ ವೇಳೆ ನಗರಸಭಾ ಸದಸ್ಯ ಯೋಗೀಶ್ ಸಾಲ್ಯಾನ್ ಅವರ ಮೇಲೆ ಸುಮಾರು 30 ಮಂದಿ ಗುಂಪುಗೂಡಿ ಹಲ್ಲೆಗೆ ಯತ್ನ ಮಾಡಿದ್ದಾರೆ.

ಈ ವೇಳೆ ಯೋಗೀಶ್ ಸಾಲ್ಯಾನ್ ಮಣಿಪಾಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಇತ್ತಂಡಗಳನ್ನು ಠಾಣೆಗೆ ಬರಲು ಸೂಚಿಸಿದ್ದಾರೆ.

ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo