ಬೆಳಪು:-ಓವರ್ಟೇಕ್ ಮಾಡುವ ಭರದಲ್ಲಿ ಹೋರಿಗೆ ಢಿಕ್ಕಿ ಪ್ರಕರಣ- ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು
ಉಡುಪಿ:- ಓವರ್ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರ ಹೋರಿಗೆ ಢಿಕ್ಕಿ ಹೊಡೆದ ಘಟನೆ ಶಿರ್ವದ ಬೆಳಪುವಿನಲ್ಲಿ ನಡೆದಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಕ್ ಸವಾರ ಫರಾನ್ ಅಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆ ಹಿನ್ನೆಲೆ:-
ನವಾಜ್ ಎನ್ನುವವರು, ಕಳತ್ತೂರಾನಿಂದ ಬೆಳಪು ಕಡೆಗೆ ಬರುವ ವೇಳೆ ಬೆಳಪುವಿನ ಬದ್ರಿಯಾ ಮಸೀದಿ ತಲುಪಿದಾಗ ಇವರ ಪರಿಚಯದ ಫರಾನ್ ಅಲಿ ಎಂಬುವವರು ನವಾಜ್ ಅವರನ್ನು ಓವರ್ಟೇಕ್ ಮಾಡುವ ಸಂದರ್ಭ ಈ ಘಟನೆ ನಡೆದಿದೆ.
TRENDING
-
ಮಂಗಳೂರು, ಮೇ 1: ಬಜಪೆ ಸಮೀಪದ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮೃತಪಟ್ಟ ಕಾರ್ಯಕರ್ತನನ್ನು ಸುಹಾಸ್...
-
ಕಾರ್ಕಳ : ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಮೃತರ ಪತ್ನಿ ಪ್ರತಿಮಾಳ ಜಾಮೀನು ಅರ್ಜಿಯನ್ನು ಎರಡನೇ ಹ...
-
ಉಡುಪಿ, ಮೇ 1:ಜುಮಾದಿ ಕೋಲ ಆಚರಣೆ ಹಿನ್ನೆಲೆ, ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಪಳ್ಳಿ ಜಿಡ್ಡ ಎಂಬಲ್ಲಿ ಸ. ನಂಬರ್ 53/6 ರ 0.67 ಎಕ್ರೆ ವಿವಾದಿತ ಸರಕಾರಿ ಸ್ಥಳದಲ್ಲ...
-
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಹಿಳೆಯೊಬ್ಬರ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಯಲ್ಲಾಪುರ ಪೊಲೀಸರು ತಾಲೂಕಿನ ಹುಟಕಮನೆ ಗ್ರಾಮದ ಅರಣ್ಯ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ