ಬ್ರಹ್ಮಾವರ:-ಸರಣಿ ಅಪಘಾತ, ಓರ್ವ ಸಾವು.
ಬ್ರಹ್ಮಾವರ:- ಕಾರು , ಮೀನು ಸಾಗಾಟದ ರಿಕ್ಷಾ ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತ ಬ್ರಹ್ಮಾವರ ಸ್ಯಾಬ್ರಕಟ್ಟೆ ಹೈಸ್ಕೂಲ್ ಸಮೀಪ ಮಲಸವಾರಿ ದೇವಸ್ಥಾನದ ತಿರುವಿನಲ್ಲಿ ನಡೆದಿದೆ.
ಘಟನೆಯಲ್ಲಿ ಮೀನು ವ್ಯಾಪಾರಿ ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ .
ಮೃತ ವ್ಯಕ್ತಿಯನ್ನು ರಿಕ್ಷಾ ಚಾಲಕ ಸುರೇಶ್ ಮರಕಾಲ ( 40 ) ಎಂದು ಗುರುತಿಸಲಾಗಿದೆ . ಹಾಗೂ ಸಹಸವಾರ ರಾಜು ಮರಕಾಲ (60) ಬೈಕ್ ಸವಾರ ಶಿರಿಯಾರ ನಿವಾಸಿ ಸುಬ್ರಹ್ಮಣ್ಯ ಕುಲಾಲ್ (42) ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೀನು ವ್ಯಾಪಾರಿ ಎಂದಿನಂತೆ
ಎಂದಿನಂತೆ ಮಲ್ಪೆಯಿಂದ ಮೀನು ತುಂಬಿಸಿಕೊಂಡು ಬರುತ್ತಿದ್ದ ಆಪೆ ರಿಕ್ಷಾಕ್ಕೆ ಮಲಸವಾರಿ ದೇವಸ್ಥಾನದ ತಿರುವಿನಲ್ಲಿ ವೇಗವಾಗಿ ಬಂದ ಸ್ವಿಫ್ಟ್ ಕಾರೊಂದು ಡಿಕ್ಕಿ ಹೊಡೆದಿದೆ . ಡಿಕ್ಕಿಯ ತೀವ್ರತೆಗೆ ಸುರೇಶ್ ಹಾಗೂ ರಾಜು ಮರಕಾಲ ಪಿಕಪ್ ಒಳಗಡೆ ಸಿಲುಕಿ ಹಾಕಿಕೊಂಡಿದ್ದರು . ಅವರನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ . ಆದರೆ ಗಂಭೀರ ಗಾಯಗೊಂಡಿದ್ದ ಸುರೇಶ್ ಮರಕಾಲ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.
ವರದಿ:-ಉಡುಪಿ ಫಸ್ಟ್
TRENDING
-
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂ...
-
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಹಿಳೆಯೊಬ್ಬರ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಯಲ್ಲಾಪುರ ಪೊಲೀಸರು ತಾಲೂಕಿನ ಹುಟಕಮನೆ ಗ್ರಾಮದ ಅರಣ್ಯ...
-
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ದೊಡ್ಡ ದೊಡ್ಡ ವಸತಿ ಸಮುಚ್ಚಯ ಹಾಗೂ ವಾಣಿಜ್ಯ ಸಂಕೀರ್ಣಗಳ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗಳಿಗೆ ಬಿಡುತ್ತಿರುವವರನ...
-
ಉಡುಪಿ, ಏಪ್ರಿಲ್ 20: ಮಣಿಪಾಲದಲ್ಲಿ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ ಅಪಾಯಕಾರಿಯಾಗಿ ಪ್ರಯಾಣಿಸುತ್ತಿರುವ ವಿಡಿಯ...
-
ಉಡುಪಿ, ಎ.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ