ಈ ಬಗ್ಗೆ ಉಡುಪಿಯ ಪ್ರೆಸ್ಕ್ಲಬ್ನಲ್ಲಿ ಮಾತನಾಡಿದ ಕೂರ್ಮಾ ಬಳಗದ ಸಂಚಾಲಕ ಶ್ರೀಕಾಂತ್ ಶೆಟ್ಟಿ, ಜನವರಿ ೧೨ ರಂದು ಉಡುಪಿಯ ಪುರಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ವೀರ ಸಾವರ್ಕರ್ ಮೊಮ್ಮಗ ಮೃತ್ಯುಂಜಯ ಪ್ರಕಾಶನದ ಮುಖ್ಯಸ್ಥ, ಸಾತ್ಯಕಿ ಸಾವರ್ಕರ್, ಬಿ.ಜೆ.ಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸಾವರ್ಕರ್ ಅವರ ಕೃತಿಗಳ ಪ್ರದರ್ಶನ ಜೊತೆಗೆ ಮಾರಾಟ ಮೇಳ ಆಯೋಜಿಸಲಾಗಿದೆ. ಜೊತೆಗೆ ಸಾವರ್ಕರ್ ಸಾಹಿತ್ಯಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದ್ದಾರೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ