Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:- ಖ್ಯಾತ ಸಂಗೀತ ನಿರ್ದೇಶಕ ವಾಸುದೇವ್ ಭಟ್ ನಿಧನ13-1-2022

ಉಡುಪಿಯ ನಾದವೈಭವಂ ಕಲಾ ಸಂಘಟನೆಯ ಸ್ಥಾಪಕ ಹಾಗೂ ಸಂಗೀತ ನಿರ್ದೇಶಕ ವಾಸುದೇವ್ ಭಟ್ ನಿಧನರಾಗಿದ್ದಾರೆ.

ಇವರು ಕಳೆದ ಹಲವು ವರ್ಷಗಳಿಂದ ಉಡುಪಿಯಲ್ಲಿ ನಾದ ವೈಭವಂ ಎಂಬ ಕಲಾ ಸಂಘಟನೆಯನ್ನು ಹುಟ್ಟು ಹಾಕಿ, ಸಂಗೀತ ನತ್ಯ ರೂಪಕ ಹಾಗೂ ಚಲನಚಿತ್ರಗಳನ್ನು, ರಚಿಸಿ ನಿರ್ದೇಶಿಸಿ, ಪಾತ್ರವನ್ನು ಮಾಡಿ ಸೈ ಎನಿಸಿಕೊಂಡಿದ್ದರು.

ಇವರು ತಮ್ಮ ಬಂಧು ಮಿತ್ರರು ಹಾಗೂ ಅನೇಕ ಖ್ಯಾತ ಗಾಯಕರಿಗೆ ಗುರುಗಳಾಗಿ, ಹಾಗೂ ಅನೇಕ ಸಂಗೀತ ಕ್ಷೇತ್ರದ ಶಿಷ್ಯ ವೃಂದನ್ನು ಆಗಲಿದ್ದಾರೆ.
ವರದಿ:-ಉಡುಪಿ ಫಸ್ಟ್

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo