Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ 15-1-2022

ಉಡುಪಿ: ಜಿಲ್ಲೆಯ ಕುಂಜೂರು ಸಮೀಪ ಯುವಕನೊಬ್ಬ 
ರೈಲಿನ ಅಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ತಡರಾತ್ರಿ ನಡೆದಿದೆ. 

ಯುವಕನ ದೇಹ ಛಿದ್ರಛಿದ್ರವಾಗಿದ್ದು, ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಮೃತ ವ್ಯಕ್ತಿಯನ್ನು ರಾಜೇಶ್ ಶೆಟ್ಟಿ (35) ಎಂದು ಗುರುತಿಸಲಾಗಿದೆ.
ರೈಲು ಚಲಿಸಿದ ರಭಸಕ್ಕೆ ದೇಹ ಸಂಪೂರ್ಣ ಛಿದ್ರಛಿದ್ರವಾಗಿದೆ. ಆತ್ಮಹತ್ಯೆಗೆ ಇನ್ನು ನಿಖರ ವಾದಷಕಾರಣ ತಿಳಿದುಬಂದಿಲ್ಲ. ಪಡುಬಿದ್ರಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇನ್ನು ರೈಲಿನ ಹೇಳಿಯೇ ಮೇಲಿದ್ದ ಮೃತ ದೇಹವನ್ನು ಆಸಿಫ್ ಆಪದ್ಬಾಂಧವ ಅವರ ತಂಡ ಪಡುಬಿದ್ರಿ ಶವಾಗಾರಕ್ಕೆ ಕಳುಹಿಸಿಕೊಟ್ಟಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo