ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರಬೇಕು ಎಂಬುದು ನಮ್ಮ ಆಶಯ ಅಲ್ಲ, ಆದರೆ ಕೆಲ ಮತೀಯ ಸಂಘಟನೆಗಳಿಂದ ಶಾಲೆಯ ಶೈಕ್ಷಣಿಕ ವಾತಾವರಣವನ್ನು ಹಾಳುಗೆಡವಲು ಪ್ರಯತ್ನ ನಡೆಯುತ್ತಿದೆ. ಸಂವಿಧಾನ ದ ಆಶಯದಂತೆ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಕೊಂಡು ಬರಬೇಕು ಎಂದು ಹೇಳಿದ್ದಾರೆ.
ವರದಿ:-ಉಡುಪಿ ಫಸ್ಟ್.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ