ಘಟನೆಗೆ ಸಂಬಂಧಿಸಿದಂತೆ ಗ್ರಾಮಾಂತರ ಎಸ್ ಐ ಹರೀಶ್ ನೇತ್ರತ್ವದ ತಂಡ ಕಾರ್ಯಾಚರಣೆ ನಡೆಸಿ, ಇರಾ ಶಾಲಾ ಮೈದಾನದಲ್ಲಿ ವಾಹನ ಸಹಿತ ದನ ವನ್ನು ವಶಕ್ಕೆ ಪಡೆಡಿದ್ದಾರೆ.
ಈ ಕುರಿತು ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದಾಗ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ.
ಪಿಕಪ್ ವಾಹನದಲ್ಲಿ ದನವೊಂದನ್ನು ಹಿಂಸಾತ್ಮಕ ರೀತಿಯಲ್ಲಿ ಕೈ ಕಾಲು ಕಟ್ಟಿ ಹಾಕಲಾಗಿತ್ತು.
ಸ್ಥಳಿಯರು ದನವನ್ನು ಮಾಂಸಕ್ಕಾಗಿ ಸಾಗಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ