ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಕೇರಳ ಸರ್ಕಾರ ವಿನಾಕಾರಣ ಈ ಗೊಂದಲ ಸೃಷ್ಟಿ ಮಾಡಿದೆ.ಈ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಸರ್ಕಾರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೀವಿ. ಈ ವಿಚಾರದಲ್ಲಿ ಕೇರಳದ ಕಮ್ಯುನಿಸ್ಟ್ ಸರ್ಕಾರ ಸುಳ್ಳು ಆರೋಪದಡಿಯಲ್ಲಿ ತೊಡಗಿದೆ. ಇದಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಗೊಂದಲ ಸೃಷ್ಟಿ ಮಾಡುವ ಮತ್ತಷ್ಟು ವಾತವರಣ ಸೃಷ್ಟಿ ಮಾಡುತ್ತಿದೆ ಎಂದು ಅವರು ವಿವರಿಸಿದರು.
TRENDING
-
ಬಾಳ್ಕುದ್ರು : ಸರ್ವೋದಯ ಯುವಕ ಮಂಡಲದ ವಠಾರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ...
-
ಮಣಿಪಾಲ: ಅತಿ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಲಾಯಿಸಿ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುತ್ತಿದ್ದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಣ್ಣ...
-
ಬಾಳ್ಕುದ್ರು : 50 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮದ ಪ್ರಯುಕ್ತ ಸರ್ವೋದಯ ಯುವಕ ಮಂಡಲ ಹಾಗೂ ಮಹಿಳಾ ಮಂಡಳದ ಜಂಟಿ ಆಶ್ರಯದಲ್ಲಿ ಚೌತಿ ಗಮ್ಮತ್ 2025 ಸ....
-
ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ವರ್ಷದ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ಜಿಪಿಆರ್ ಮೂಲಕ ಅಸ್ತಿಪಂಜರ ಶೋಧ ಕಾರ್ಯಕ್ಕೆ ಮುಂದಾಗ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ನಾರಾಯಣಗುರುಗಳ ಸ್ತಬ್ಧ ಚಿತ್ರ ತಿರಸ್ಕಾರ ವಿಚಾರಕ್ಕೂ ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ:-ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ 24-1-2022
ಗಣರಾಜ್ಯೋತ್ಸವದಲ್ಲಿ ಶ್ರೀನಾರಾಯಣಗುರುಗಳ ಸ್ತಬ್ಧ ಚಿತ್ರ ತಿರಸ್ಕರಿಸಿರುವ ವಿವಾದಕ್ಕೂ ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ