ಘಟನೆಗೆ ಸಂಬಂಧಿಸಿದಂತೆ ಮಂಗಳವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಮೂಲಕ ದುಬೈನಿಂದ ಆಗಮಿಸಿದ ಮಂಗಳೂರು ನಗರದ ಮೂಲದ ವ್ಯಕ್ತಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ದೇಹದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿರುವ ವೇಳೆ ಸಿಕ್ಕಿ ಬಿದ್ದಿದ್ದಾರೆ.
TRENDING
-
ಉಡುಪಿ: ಮಣಿಪಾಲ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಪಟ್ಟ ಮತ್ತು ವಾರೀಸುದಾರರಿಲ್ಲದ ದ್ವಿಚಕ್ರ ವಾಹನಗಳಾದ ಕೆಎ 20ಯು-6787 ಬಜಾಜ್ ಪಲ್ಸರ್, ಕೆಎ 20 ಎಕ್ಸ್-9663 ಹೀರೋ...
-
ಮಂಗಳೂರು: ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲ...
-
ಸಾಂದರ್ಭಿಕ ಚಿತ್ರ ಮಲ್ಪೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸುಳಿಗಾಳಿಗೆ ಸಿಲುಕಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ಸಾವನ್ನಪ್ಪಿದ್ದು,...
-
ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ ಓಡಾಟದಿಂದ ಸಾವರ್ಜನಿಕರ ಪ್ರಶಂ...
-
ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಮಂಗಳೂರು:-ಅಕ್ರಮ ಚಿನ್ನಾಭರಣ ವಶಕ್ಕೆ ಪಡೆದ ಕಸ್ಟಮ್ ಅಧಿಕಾರಿಗಳು 26-1-2022
ಮಂಗಳೂರು: ಇಲ್ಲಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 29,14,160 ರೂ. ಮೌಲ್ಯದ 584.00 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ