ಹಿಜಾಬ್ ವಿವಾದ ಎಂಬುದು ಹಣ ಸಂಗ್ರಹ ಮಾಡುವ ಜಾಲ. 18 ವರ್ಷವಾಗದ ಮಕ್ಕಳಿಗೆ ಎಲ್ಲಿಂದ ಸಹಾಯ ಬರುತ್ತೆ..? ಇವೆಲ್ಲಾ ಪೇಯ್ಡ್ ವಿವಾದ. ಸಿ.ಎಫ್.ಐ ನ ಎಲ್ಲಾ ನಾಯಕರು ದಾಖಲೆ ಸಮೇತ ಬಳಿ ಬರಲಿ, ನಾನು ಅವರಿಗೆ ತಕ್ಕ ಉತ್ತರ ಕೊಡುತ್ತೇನೆ. ಅದು ಬಿಟ್ಟು ಸುಮ್ಮನೆ ಹೇಳಿಕೆ ಕೊಟ್ಟರೆ ಅದಕ್ಕೆಲ್ಲಾ ಡೋಂಟ್ ಕೇರ್' ಎಂದು ಯಶ್ಪಾಲ್ ಸುವರ್ಣರವರು ಕಿಡಿ ಕಾರಿದ್ದಾರೆ.
TRENDING
-
ಬಾಳ್ಕುದ್ರು : ಸರ್ವೋದಯ ಯುವಕ ಮಂಡಲದ ವಠಾರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ...
-
ಮಣಿಪಾಲ: ಅತಿ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಲಾಯಿಸಿ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುತ್ತಿದ್ದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಣ್ಣ...
-
ಬಾಳ್ಕುದ್ರು : 50 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮದ ಪ್ರಯುಕ್ತ ಸರ್ವೋದಯ ಯುವಕ ಮಂಡಲ ಹಾಗೂ ಮಹಿಳಾ ಮಂಡಳದ ಜಂಟಿ ಆಶ್ರಯದಲ್ಲಿ ಚೌತಿ ಗಮ್ಮತ್ 2025 ಸ....
-
ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ವರ್ಷದ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ಜಿಪಿಆರ್ ಮೂಲಕ ಅಸ್ತಿಪಂಜರ ಶೋಧ ಕಾರ್ಯಕ್ಕೆ ಮುಂದಾಗ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಓವೈಸಿ ಬಂಟರಿಗೆ ಉತ್ತರ ಕೊಡಲು ನಾವು ತಯಾರಿದ್ದೇವೆ:-ಯಶ್ಪಾಲ್ ಸುವರ್ಣ ಹೇಳಿಕೆ 12-2-2022
ಉಡುಪಿ : ಜಿಲ್ಲೆಯಲ್ಲಿ ಹಿಜಾಬ್ ವಿವಾದ ತಾರಕಕ್ಕೇರುತ್ತಿದೆ. ದೇಶದ್ರೋಹಿಗಳಿಗೆ ರಾಷ್ಟ್ರಭಕ್ತರು ಗೂಂಡಾಗಳಂತೆ ಕಾಣುತ್ತಾರೆ. ಓವೈಸಿ ಬಂಟರಿಗೆ ಉತ್ತರ ಕೊಡಲು ನಾವು ತಯಾರಿದ್ದೇವೆ' ಎಂದು ಉಡುಪಿ ಬಾಲಕಿಯರ ಪದವಿಪೂರ್ವ ಕಕಾಲೇಜಿನ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಸಿ.ಎಫ್.ಐ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ