ಸರ್ಕಾರಿ ಆದೇಶದ ಪ್ರಕಾರ ಶಾಲಾ ಕಾಲೇಜುಗಳಿಗೆ ಯಾವುದೇ ಧಾರ್ಮಿಕ ಉಡುಪು ಧರಿಸಬಾರದೆಂಬ ನಿಯಮದನ್ವಯ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿಗೆ ಪ್ರವೇಶ ಕೊಡದೆ ಸ್ಟಾಫ್ ರೂಂ ನಲ್ಲಿ ಕೂರಿಸಿರುವ ಬಗ್ಗೆ ಪೋಷಕರು ಅಸಮಧಾನಗೊಂಡು ಶಾಲೆಯ ಮುಂಭಾಗ ಜಮಾವಣೆಗೊಂಡಿದ್ದಾರೆ.
TRENDING
-
ಬಾಳ್ಕುದ್ರು : ಸರ್ವೋದಯ ಯುವಕ ಮಂಡಲದ ವಠಾರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ...
-
ಮಣಿಪಾಲ: ಅತಿ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಲಾಯಿಸಿ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುತ್ತಿದ್ದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಣ್ಣ...
-
ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ವರ್ಷದ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ಜಿಪಿಆರ್ ಮೂಲಕ ಅಸ್ತಿಪಂಜರ ಶೋಧ ಕಾರ್ಯಕ್ಕೆ ಮುಂದಾಗ...
-
ಬಾಳ್ಕುದ್ರು : 50 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮದ ಪ್ರಯುಕ್ತ ಸರ್ವೋದಯ ಯುವಕ ಮಂಡಲ ಹಾಗೂ ಮಹಿಳಾ ಮಂಡಳದ ಜಂಟಿ ಆಶ್ರಯದಲ್ಲಿ ಚೌತಿ ಗಮ್ಮತ್ 2025 ಸ....
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಕಾಪು:-ಸಂಯುಕ್ತ ಉರ್ದು ಪ್ರೌಢ ಶಾಲೆಯಲ್ಲಿ ಹಿಜಾಬ್ ವಿವಾದ15-2-2022
ಕಾಪು: ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಕಾಪುವಿನ ಮೆಲ್ಲನೆ ದಾಪುಗಾಲಿಟ್ಟು ಸದ್ಯ ಮಲ್ಲಾರು ಗ್ರಾಮದ ಫಕಿರಣಕಟ್ಟೆಯ ಸರಕಾರಿ ಸಂಯುಕ್ತ ಉರ್ದು ಪ್ರೌಢ ಶಾಲೆಯಲ್ಲಿ ಹಿಜಾಬ್ ವಿವಾದ ಆರಂಭವಾಗಿದೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ