ನಟ ಯಶ್ ಜೊತೆಗೆ ನಿರ್ಮಾಪಕ ವಿಜಯ್ ಕಿರಂಗದೂರು ಸಹ ಶ್ರೀಕೃಷ್ಣನ ದರ್ಶನವನ್ನು ಪಡೆದಿದ್ದಾರೆ. ಕೆಜಿಎಫ್ ಸಿನಿಮಾಗೆ ಯಾವುದೇ ತೊಡಕಾಗದಿರಲಿ ಎಂದು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ ನಟ ಯಶ್
TRENDING
-
ಮಂಗಳೂರು, ಮೇ 1: ಬಜಪೆ ಸಮೀಪದ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮೃತಪಟ್ಟ ಕಾರ್ಯಕರ್ತನನ್ನು ಸುಹಾಸ್...
-
ಉಡುಪಿ, ಮೇ 1:ಜುಮಾದಿ ಕೋಲ ಆಚರಣೆ ಹಿನ್ನೆಲೆ, ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಪಳ್ಳಿ ಜಿಡ್ಡ ಎಂಬಲ್ಲಿ ಸ. ನಂಬರ್ 53/6 ರ 0.67 ಎಕ್ರೆ ವಿವಾದಿತ ಸರಕಾರಿ ಸ್ಥಳದಲ್ಲ...
-
ಕಾರ್ಕಳ : ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಮೃತರ ಪತ್ನಿ ಪ್ರತಿಮಾಳ ಜಾಮೀನು ಅರ್ಜಿಯನ್ನು ಎರಡನೇ ಹ...
-
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಮೇ 02) ಎಸ್ಎಸ್ಎಲ್ಸಿ ಪರೀಕ್ಷೆ -1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಒಟ್ಟಾರೆ ಶೇ. 6...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಉಡುಪಿ:-ಶ್ರೀಕೃಷ್ಣ ಮಠಕ್ಕೆ ನಟ ಯಶ್ ಭೇಟಿ 6-2-2022
ಕೆಲವು ದಿನಗಳಿಂದ ಕುಂದಾಪುರದಲ್ಲಿರುವ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಮನೆಯಲ್ಲಿ ಇಡೀ ಕೆಜಿಎಫ್ ಚಿತ್ರತಂಡ ಬೀಡುಬಿಟ್ಟಿದೆ. ಈ ಮಧ್ಯೆ ಯಶ್ ದೇಗುಲ ದರ್ಶನ ಮಾಡುತ್ತಿದ್ದು, ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿಕೊಟ್ಟು ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಮಾಡಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ