ಇಂದು ಕರ್ನಾಟಕ ರಾಜ್ಯ ಹೈಕೋರ್ಟ್ ನೀಡಿರುವ ಹಿಜಾಬ್ ತೀರ್ಪಿನ ಕುರಿತು ಅಸಮಾಧಾನ ವ್ಯಕ್ತ ಪಡಿಸಿದ ಓವೈಸಿ, 'ಹೈಕೋರ್ಟ್ ತೀರ್ಪು (ಹಿಜಾಬ್ ಸಾಲು) ಧರ್ಮ, ಸಂಸ್ಕೃತಿ, ಅಭಿವ್ಯಕ್ತಿ ಮತ್ತು ಕಲೆಯಂತಹ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಇದು ಮುಸ್ಲಿಂ ಮಹಿಳೆಯರ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ, ಅವರನ್ನು ಗುರಿಯಾಗಿರಿಸಲಾಗುತ್ತದೆ. ಆಧುನಿಕತೆ ಎಂದರೆ ಧಾರ್ಮಿಕ ಆಚರಣೆಗಳನ್ನ ತ್ಯಜಿಸುವುದಲ್ಲ. ಒಬ್ಬರು ಹಿಜಾಬ್ ಧರಿಸಿದರೆ ಏನು ಸಮಸ್ಯೆ' ಎಂದಿದ್ದಾರೆ.
TRENDING
-
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ದಿನಾಂಕ:16.07.2025ರ ಹವಾಮಾನ ಇಲಾಖೆಯ Yellow ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ...
-
ಮಲ್ಪೆ : ಅಶ್ವಿನ್ ಜೀವನ್ ಫ್ರಾನ್ಸಿಸ್ ಡಿಸೋಜ (52), ತೆಂಕನಿಡಿಯೂರು ಗ್ರಾಮ ಇವರ ಮಗ ರಾನ್ಸ್ ಕ್ಯಾತಲ್ ಡಿಸೋಜ (12) ದಿನಾಂಕ 14/07/2025 ರಂದು ರಾತ್ರಿ 7:30 ಗಂ...
-
ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿಯನ್ನು ಲಾಠಿ ಏಟು ಕೊಟ್ಟು ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡ...
-
ಉಡುಪಿ:ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆ, ಜುಲೈ 18 ರ ವರೆಗೆ ಜಿಲ...
-
ಸಾಂದರ್ಭಿಕ ಚಿತ್ರ ಮಲ್ಪೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸುಳಿಗಾಳಿಗೆ ಸಿಲುಕಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ಸಾವನ್ನಪ್ಪಿದ್ದು,...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಅಸಾದುದ್ದೀನ್ ಓವೈಸಿ ಪ್ರತಿಕ್ರಿಯೆ 15-3-2022
ಹಿಜಾಬ್ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಧರ್ಮ, ಸಂಸ್ಕೃತಿ, ಅಭಿವ್ಯಕ್ತಿ ಮತ್ತು ಕಲೆಯಂತಹ ಮೂಲಭೂತ ಹಕ್ಕುಗಳನ್ನ ಉಲ್ಲಂಘಿಸುತ್ತದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ