Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಅಸಾದುದ್ದೀನ್ ಓವೈಸಿ ಪ್ರತಿಕ್ರಿಯೆ 15-3-2022

ಹಿಜಾಬ್ ಬಗ್ಗೆ ಹೈಕೋರ್ಟ್‌ ನೀಡಿರುವ ತೀರ್ಪು ಧರ್ಮ, ಸಂಸ್ಕೃತಿ, ಅಭಿವ್ಯಕ್ತಿ ಮತ್ತು ಕಲೆಯಂತಹ ಮೂಲಭೂತ ಹಕ್ಕುಗಳನ್ನ ಉಲ್ಲಂಘಿಸುತ್ತದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಇಂದು ಕರ್ನಾಟಕ ರಾಜ್ಯ ಹೈಕೋರ್ಟ್‌ ನೀಡಿರುವ ಹಿಜಾಬ್ ತೀರ್ಪಿನ ಕುರಿತು ಅಸಮಾಧಾನ ವ್ಯಕ್ತ ಪಡಿಸಿದ ಓವೈಸಿ, 'ಹೈಕೋರ್ಟ್‌ ತೀರ್ಪು (ಹಿಜಾಬ್ ಸಾಲು) ಧರ್ಮ, ಸಂಸ್ಕೃತಿ, ಅಭಿವ್ಯಕ್ತಿ ಮತ್ತು ಕಲೆಯಂತಹ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಇದು ಮುಸ್ಲಿಂ ಮಹಿಳೆಯರ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ, ಅವರನ್ನು ಗುರಿಯಾಗಿರಿಸಲಾಗುತ್ತದೆ. ಆಧುನಿಕತೆ ಎಂದರೆ ಧಾರ್ಮಿಕ ಆಚರಣೆಗಳನ್ನ ತ್ಯಜಿಸುವುದಲ್ಲ. ಒಬ್ಬರು ಹಿಜಾಬ್ ಧರಿಸಿದರೆ ಏನು ಸಮಸ್ಯೆ' ಎಂದಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo