ಹಿಜಾಬ್ ನಿಷೇಧದ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿರುವ ಹುಡುಗಿಯರು 'ದೇಶ ವಿರೋಧಿಗಳು' ಮತ್ತು 'ಭಯೋತ್ಪಾದಕ ಸಂಘಟನೆಯ ಸದಸ್ಯರು' ಎಂದು ಬಿಜೆಪಿಯ ಹಿರಿಯ ನಾಯಕ ಹಾಗೂ ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಯಶಪಾಲ್ ಸುವರ್ಣ ಎಂದಿದ್ದಾರೆ.
"ತಾವು ವಿದ್ಯಾರ್ಥಿಗಳಲ್ಲ, ಆದರೆ ಭಯೋತ್ಪಾದಕ ಸಂಘಟನೆಯ ಸದಸ್ಯರು ಎಂದು ಹುಡುಗಿಯರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ," ಎಂದು ಹೈಕೋರ್ಟ್ ತೀರ್ಪಿನ ಬಳಿಕ ವಿದ್ಯಾರ್ಥಿನಿಯರ ಅಸಮಾಧಾನವನ್ನು ಉಲ್ಲೇಖ ಮಾಡಿ ಬಿಜೆಪಿ ನಾಯಕ ಯಶಪಾಲ್ ಸುವರ್ಣ ತಿಳಿಸಿದ್ದಾರೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ