ಹಿಜಾಬ್ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿದೆ. ಇದೇ ವೇಳೆ ಮಂಗಳೂರು ಮುಸ್ಲಿಂ ಪೇಸ್ ಬುಕ್ ಪೇಜ್ ನಲ್ಲಿ ಫೆ.9 ರಂದು ನ್ಯಾಯಮೂರ್ತಿಯೊಬ್ಬರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿದೆ. ಫೆ.12ರಂದು ಅತಿಕ್ ಶರೀಪ್ ತನ್ನ ಫೇಸ್ ಬುಕ್ ಪೇಜ್ ನಲ್ಲಿ ನ್ಯಾಯಮೂರ್ತಿಗಳ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನೆ ಮಾಡಿದ್ದ.
TRENDING
-
ಮಂಗಳೂರು, ಮೇ 1: ಬಜಪೆ ಸಮೀಪದ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮೃತಪಟ್ಟ ಕಾರ್ಯಕರ್ತನನ್ನು ಸುಹಾಸ್...
-
ಕಾರ್ಕಳ : ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಮೃತರ ಪತ್ನಿ ಪ್ರತಿಮಾಳ ಜಾಮೀನು ಅರ್ಜಿಯನ್ನು ಎರಡನೇ ಹ...
-
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಹಿಳೆಯೊಬ್ಬರ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಯಲ್ಲಾಪುರ ಪೊಲೀಸರು ತಾಲೂಕಿನ ಹುಟಕಮನೆ ಗ್ರಾಮದ ಅರಣ್ಯ...
-
ಉಡುಪಿ, ಮೇ 1:ಜುಮಾದಿ ಕೋಲ ಆಚರಣೆ ಹಿನ್ನೆಲೆ, ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಪಳ್ಳಿ ಜಿಡ್ಡ ಎಂಬಲ್ಲಿ ಸ. ನಂಬರ್ 53/6 ರ 0.67 ಎಕ್ರೆ ವಿವಾದಿತ ಸರಕಾರಿ ಸ್ಥಳದಲ್ಲ...
-
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಫೇಸ್ಬುಕ್ನಲ್ಲಿ ವಿವಾದಾತ್ಮಕ ಪೋಸ್ಟ್ ಮಂಗಳೂರು ಮುಸ್ಲಿಂ ಪೇಜ್ ವಿರುದ್ಧ ಪ್ರಕರಣ ದಾಖಲು 2-3-2022
ಹಿಜಾಬ್ ಕುರಿತ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ವಿರುದ್ದ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಮೇಲೆ ಮಂಗಳೂರು ಮುಸ್ಲಿಮ್ ಪೇಜ್ ಮುಖ್ಯಸ್ಥ ಮತ್ತು ಅತೀಕ್ ಶರೀಪ್ ವಿರುದ್ದ ದಕ್ಷಿಣ ವಿಭಾಗದ ಸೆನ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ