ದಿನದಿಂದ ದಿನಕ್ಕೆ ರಾಜ್ಯದಲ್ಲಿ ಧರ್ಮ ಸಂಘರ್ಷ ನಡೆಯುತ್ತಿರುವುದನ್ನು ಗಮನಿಸಿದ ಆರ್ ಎಸ್ಎಸ್ ಮುಖಂಡ ಹಣಮಂತ ಮಳಲಿ ಮಾತನಾಡಿ ಶಾರುಖ್ ಪುತ್ರಿಗೆ ಹಿಜಾಬ್ ಹಾಕಿಸೋ ಗಂಡಸ್ತನ ಇದ್ಯಾ..?ಬಾಲಿವುಡ್ನ ಸ್ಟಾರ್ ನಟ ಶಾರುಖ್ ಪುತ್ರಿ ಬಗ್ಗೆ ಪ್ರಶ್ನೆ ಮಾಡಿದ್ದಾರೆ., ಶ್ರೀಮಂತರ ಮಕ್ಕಳಿಗೆ ಹಿಜಾಬ್ ಹಾಕಲು ಒತ್ತಡ ಹೇರದೆ ಬಡ ಮಕ್ಕಳಿಗೆ ಒತ್ತಡ ಹಾಕಿ ಶಾಲೆಗೆ ಬಾರದಂತೆ ಮಾಡಿ ಶಿಕ್ಷಣದಿಂದ ವಂಚಿಸುತ್ತಿದ್ದಾರೆ. ಯಾದಗಿರಿಯಲ್ಲಿ ಆರ್ ಎಸ್ ಎಸ್ ಮುಖಂಡ ಹಣಮಂತ ಮಳಲಿ ʻಧರ್ಮ ದಂಗಲ್ʼಗೆ ಕಿಂಗ್ ಖಾನ್ ಎಳೆತಂದಿದ್ದಾರೆ.
TRENDING
-
ಉಡುಪಿ: ಮಣಿಪಾಲ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಪಟ್ಟ ಮತ್ತು ವಾರೀಸುದಾರರಿಲ್ಲದ ದ್ವಿಚಕ್ರ ವಾಹನಗಳಾದ ಕೆಎ 20ಯು-6787 ಬಜಾಜ್ ಪಲ್ಸರ್, ಕೆಎ 20 ಎಕ್ಸ್-9663 ಹೀರೋ...
-
ಮಂಗಳೂರು: ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲ...
-
ಸಾಂದರ್ಭಿಕ ಚಿತ್ರ ಮಲ್ಪೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸುಳಿಗಾಳಿಗೆ ಸಿಲುಕಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ಸಾವನ್ನಪ್ಪಿದ್ದು,...
-
ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ ಓಡಾಟದಿಂದ ಸಾವರ್ಜನಿಕರ ಪ್ರಶಂ...
-
ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಶಾರುಖ್ ಪುತ್ರಿಗೆ ಹಿಜಾಬ್ ಹಾಕಿಸೋ ಗಂಡಸ್ತನ ಇದ್ಯಾ..?:-ಆರ್ ಎಸ್ಎಸ್ ಮುಖಂಡ ಹಣಮಂತ ಮಳಲಿ ಹೇಳಿಕೆ 12-4-2022
ಹಿಜಾಬ್ ವಿಚಾರವಾಗಿ ಬಡಮಕ್ಕಳನ್ನ ಶಿಕ್ಷಣದಿಂದ ವಂಚಿತರಾಗಿ ಮಾಡುತ್ತಿದ್ದೀರಿ ಎಂದು ಆರ್ ಎಸ್ಎಸ್ ಮುಖಂಡ ಹಣಮಂತ ಮಳಲಿ ಗರಂ ಆಗಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ