ಸಭೆಯಲ್ಲಿ ಫಾ! ವಿಕ್ಟರ್ ಡಿಸೋಜ, ವಿನಯ್ ಕುಮಾರ್ ಸೊರಕೆ, ಯು ಆರ್ ಸಭಾಪತಿ,ಅಶೋಕ್ ಕೊಡವೂರು, ವೆರೋನಿಕಾ ಕರ್ನೇಳಿಯೋ,ದಿನಕರ್ ಹೇರೂರ್,ರಮೇಶ್ ಕಾಂಚನ್,ಜನಾರ್ಧನ ತೋನ್ಸೆ, ಕೆ. ರಘುರಾಮ ಶೆಟ್ಟಿ, ಕೀರ್ತಿಶೆಟ್ಟಿ, ಅಶೋಕ್ ಶೆಟ್ಟಿ ಮೈಮಾಡಿ, ಕೃಷ್ಣಮೂರ್ತಿ ಆಚಾರ್ಯ, ದಿನೇಶ್ ಪುತ್ರನ್,ದಿವಾಕರ್ ಕುಂದರ್, ಕಿಶನ್ ಹೆಗ್ಡೆ, ಪ್ರಖ್ಯಾತ ಶೆಟ್ಟಿ, ಡಾ! ರಫೀಕ್ ರಾಘವೇಂದ್ರ ಕರ್ಜೆ, ಶಂಕರ್ ಅಂಚನ್, ಅಮೃತ್ ಶೆಣೈ, ಬ್ಯಾಪ್ಟಿಸ್ಟ್ ಡೈಸ್,ಸುನಂದಾ ಟೀಚರ್,ಸತೀಶ್ ಬೆಳ್ಮಣ್,ನಂದಕಿಶೋರ್,ಲತಾ, ಅರುಣ್ ಫರ್ನಾಂಡೀಸ್, ಓಂಪ್ರಕಾಶ್,ಮೀನಾಕ್ಷಿ ಮಾಧವ, ಚಂದ್ರಿಕಾ ಶೆಟ್ಟಿ, ಸಚಿನ್,ಯತೀಶ್ ಕರ್ಕೇರ, ಗ್ರಾಮ ಪಂಚಾಯತ್ ನ ಮಾಜಿ ಹಾಗೂ ಹಾಲಿ ಸದಸ್ಯರುಗಳು, ಕರಾಟೆ ಶಿಕ್ಷಕರು, ಹಾಗೂ ಅವರ ಅಭಿಮಾನಿ ಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
TRENDING
-
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂ...
-
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಹಿಳೆಯೊಬ್ಬರ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಯಲ್ಲಾಪುರ ಪೊಲೀಸರು ತಾಲೂಕಿನ ಹುಟಕಮನೆ ಗ್ರಾಮದ ಅರಣ್ಯ...
-
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ದೊಡ್ಡ ದೊಡ್ಡ ವಸತಿ ಸಮುಚ್ಚಯ ಹಾಗೂ ವಾಣಿಜ್ಯ ಸಂಕೀರ್ಣಗಳ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗಳಿಗೆ ಬಿಡುತ್ತಿರುವವರನ...
-
ಉಡುಪಿ, ಏಪ್ರಿಲ್ 20: ಮಣಿಪಾಲದಲ್ಲಿ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ ಅಪಾಯಕಾರಿಯಾಗಿ ಪ್ರಯಾಣಿಸುತ್ತಿರುವ ವಿಡಿಯ...
-
ಉಡುಪಿ, ಎ.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ನಿತ್ಯಾನಂದ ಕೆಮ್ಮಣ್ಣು ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ನಿತ್ಯಾನಂದ ಕೆಮ್ಮಣ್ಣು ಅಭಿಮಾನಿ ಬಳಗದ ವತಿಯಿಂದ ಮೇ 24 ರಂದು ಪ್ರಥಮ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ 100% ಅಂಕ ಗಳಿಸಿದ ಮಲ್ಪೆಯ ಪುನೀತ್ ನಾಯ್ಕ್ ಜೊತೆ ಸ್ಥಳೀಯ ಶಾಲೆಗಳ 10 ಜನ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆಪ್ರತಿಭಾ ಪುರಸ್ಕಾರ ಮಾಡಲಾಯ್ತು.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ