ಸಭೆಯಲ್ಲಿ ಫಾ! ವಿಕ್ಟರ್ ಡಿಸೋಜ, ವಿನಯ್ ಕುಮಾರ್ ಸೊರಕೆ, ಯು ಆರ್ ಸಭಾಪತಿ,ಅಶೋಕ್ ಕೊಡವೂರು, ವೆರೋನಿಕಾ ಕರ್ನೇಳಿಯೋ,ದಿನಕರ್ ಹೇರೂರ್,ರಮೇಶ್ ಕಾಂಚನ್,ಜನಾರ್ಧನ ತೋನ್ಸೆ, ಕೆ. ರಘುರಾಮ ಶೆಟ್ಟಿ, ಕೀರ್ತಿಶೆಟ್ಟಿ, ಅಶೋಕ್ ಶೆಟ್ಟಿ ಮೈಮಾಡಿ, ಕೃಷ್ಣಮೂರ್ತಿ ಆಚಾರ್ಯ, ದಿನೇಶ್ ಪುತ್ರನ್,ದಿವಾಕರ್ ಕುಂದರ್, ಕಿಶನ್ ಹೆಗ್ಡೆ, ಪ್ರಖ್ಯಾತ ಶೆಟ್ಟಿ, ಡಾ! ರಫೀಕ್ ರಾಘವೇಂದ್ರ ಕರ್ಜೆ, ಶಂಕರ್ ಅಂಚನ್, ಅಮೃತ್ ಶೆಣೈ, ಬ್ಯಾಪ್ಟಿಸ್ಟ್ ಡೈಸ್,ಸುನಂದಾ ಟೀಚರ್,ಸತೀಶ್ ಬೆಳ್ಮಣ್,ನಂದಕಿಶೋರ್,ಲತಾ, ಅರುಣ್ ಫರ್ನಾಂಡೀಸ್, ಓಂಪ್ರಕಾಶ್,ಮೀನಾಕ್ಷಿ ಮಾಧವ, ಚಂದ್ರಿಕಾ ಶೆಟ್ಟಿ, ಸಚಿನ್,ಯತೀಶ್ ಕರ್ಕೇರ, ಗ್ರಾಮ ಪಂಚಾಯತ್ ನ ಮಾಜಿ ಹಾಗೂ ಹಾಲಿ ಸದಸ್ಯರುಗಳು, ಕರಾಟೆ ಶಿಕ್ಷಕರು, ಹಾಗೂ ಅವರ ಅಭಿಮಾನಿ ಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
TRENDING
-
ಉಡುಪಿ: ಮಣಿಪಾಲ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಪಟ್ಟ ಮತ್ತು ವಾರೀಸುದಾರರಿಲ್ಲದ ದ್ವಿಚಕ್ರ ವಾಹನಗಳಾದ ಕೆಎ 20ಯು-6787 ಬಜಾಜ್ ಪಲ್ಸರ್, ಕೆಎ 20 ಎಕ್ಸ್-9663 ಹೀರೋ...
-
ಮಂಗಳೂರು: ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲ...
-
ಸಾಂದರ್ಭಿಕ ಚಿತ್ರ ಮಲ್ಪೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸುಳಿಗಾಳಿಗೆ ಸಿಲುಕಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ಸಾವನ್ನಪ್ಪಿದ್ದು,...
-
ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ ಓಡಾಟದಿಂದ ಸಾವರ್ಜನಿಕರ ಪ್ರಶಂ...
-
ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ನಿತ್ಯಾನಂದ ಕೆಮ್ಮಣ್ಣು ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ನಿತ್ಯಾನಂದ ಕೆಮ್ಮಣ್ಣು ಅಭಿಮಾನಿ ಬಳಗದ ವತಿಯಿಂದ ಮೇ 24 ರಂದು ಪ್ರಥಮ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ 100% ಅಂಕ ಗಳಿಸಿದ ಮಲ್ಪೆಯ ಪುನೀತ್ ನಾಯ್ಕ್ ಜೊತೆ ಸ್ಥಳೀಯ ಶಾಲೆಗಳ 10 ಜನ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆಪ್ರತಿಭಾ ಪುರಸ್ಕಾರ ಮಾಡಲಾಯ್ತು.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ