Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ನಿಷೇಧಾಜ್ಞೆ ಹಿನ್ನೆಲೆ‌ ಆ. 16ರಂದು ನಡೆಯಬೇಕಿದ್ದ ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ16-8-2022

 


ಶಿವಮೊಗ್ಗ : ನಿಷೇಧಾಜ್ಞೆ ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ನಾಳೆ ನಡೆಯಬೇಕಾಗಿದ್ದ ಎಂಎಸ್ಸಿ (ಹಾನರ್ಸ್) ಮತ್ತು ಪಿಎಚ್ ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.‌ಕೆ. ನವೀನ್ ಕುಮಾರ್ ತಿಳಿಸಿದ್ದಾರೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo