Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಾಲಯದಲ್ಲಿ 900 ಕೆ.ಜಿ ಧವಸ ಧಾನ್ಯದಿಂದ ತಯಾರಿಸಿದ ವಿಶಿಷ್ಟ ತಿರಂಗ12-8-2022


 ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಂಗಣದಲ್ಲಿ ಬೃಹತ್ ತಿರಂಗಾವನ್ನು ವಿಶಿಷ್ಟವಾಗಿ ವಿನ್ಯಾಸಗೊಳಿಸಲಾಗಿದೆ.


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಮತ್ತು ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ ಸುಮಾರು 900 ಕೆ.ಜಿ. ಧವಸ ವಿನ್ಯಾಸಗೊಳಿಸಲಾಗಿದೆ.




ಆ.14ರಂದು ಬೆಳಗ್ಗೆ 10.30ರಿಂದ ವೀಕ್ಷಣೆಗೆ ಲಭ್ಯವಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo