Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಆನೆಗುಡ್ಡೆ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ರಿಷಬ್ ಶೆಟ್ಟಿ

Udupi news


ಕಾಂತಾರ ಚಿತ್ರದ ನಿರ್ದೇಶಕ, ನಟ ರಿಷಬ್ ಶೆಟ್ಟಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿದರು. ರಿಷಬ್ ಶೆಟ್ಟ ದಂಪತಿ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು.

ಭಾರೀ ಯಶಸ್ಸು ಕಂಡ 'ಕಾಂತಾರ' ಚಿತ್ರದ ಮುಹೂರ್ತ ಸಮಾರಂಭ ಆಗಸ್ಟ್ 27ರಂದು ಮಧ್ಯಾಹ್ನ ಕುಂಭಾಶಿಯ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ನಡೆದಿತ್ತು.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo