ರಾಜ್ಯ ವಿಧಾನಸಭೆ ಚುನಾವಣೆಗೆ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದ್ದ ಬಿಜೆಪಿ ಬುಧವಾರ ತಡರಾತ್ರಿ 23 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಎರಡನೇ ಪಟ್ಟಿಯಲ್ಲಿ 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಬೈಂದೂರು ಹಾಲಿ ಶಾಸಕ ಶೆಟ್ಟಿ ಅವರಿಗೆ ಟಿಕೆಟ್ ಮಿಸ್ ಆಗಿದೆ. ಜೊತೆಗೆ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ-ಧಾರವಾಡ ಸೆಂಟ್ರರ್ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ.
23 ಮಂದಿ ಅಭ್ಯರ್ಥಿಗಳ ವಿವರ
ದೇವರ ಹಿಪ್ಪರಗಿ-ಸೋಮನಗೌಡ ಪಾಟೀಲ್
ಬಸವನ ಬಾಗೇವಾಡಿ-ಎಸ್.ಕೆ.ಬೆಳ್ಳುಬ್ಬಿ
ಇಂಡಿ-ಕಾಸಗೌಡ ಬಿರಾದಾರ್
ಗುರುಮಿಠ್ಕಲ್-ಲಲಿತಾ ಅಣ್ಣಾಪುರ್
ಬೀದರ್-ಈಶ್ವರ್ ಸಿಂಗ್ ಠಾಕೂರ್
ಭಾಲ್ಕಿ-ಪ್ರಕಾಶ್ ಖಂಡ್ರೆ
ಗಂಗಾವತಿ-ಪರಣ್ಣ ಮುನವಳ್ಳಿ
ಕಲಘಟಗಿ-ನಾಗರಾಜ್ ಛಬ್ಬಿ
ಹಾನಗಲ್-ಶಿವರಾಜ್ ಸಜ್ಜನರ್
ಹಾವೇರಿ-ಗವಿಸಿದ್ದಪ್ಪ ದ್ಯಾಮನ್ನವರ್
ಹರಪನಹಳ್ಳಿ-ಕರುಣಾಕರ ರೆಡ್ಡಿ
ದಾವಣಗೆರೆ ಉತ್ತರ-ಲೋಕಿಕೆರೆ ನಾಗರಾಜ್
ದಾವಣಗೆರೆ ದಕ್ಷಿಣ-ಅಜಯ್ ಕುಮಾರ್
ಮಾಯಕೊಂಡ-ಬಸವರಾಜ್ ನಾಯ್ಕ್
ಚನ್ನಗಿರಿ-ಶಿವಕುಮಾರ್
ಬೈಂದೂರು-ಗುರುರಾಜ್ ಗಂತಿಹೊಳೆ
ಮೂಡಿಗೆರೆ-ದೀಪಕ್ ದೊಡ್ಡಯ್ಯ
ಗುಬ್ಬಿ-ಎಸ್.ಡಿ.ದಿಲೀಪ್ ಕುಮಾರ್
ಶಿಡ್ಲಘಟ್ಟ-ರಾಮಚಂದ್ರ ಗೌಡ
ಕೆಜಿಎಫ್-ಅಶ್ವಿನಿ ಸಂಪಂಗಿ
ಶ್ರವಣಬೆಳಗೊಳ-ಚಿದಾನಂದ
ಅರಸೀಕೆರೆ-ಜಿ.ವಿ.ಬಸವರಾಜು
ಎಚ್.ಡಿ.ಕೋಟೆ-ಕೃಷ್ಣ ನಾಯ್ಕ್ ಅವರಿಗೆ ಟಿಕೆಟ್ ನೀಡಲಾಗಿದೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ