Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ; ಬೈಂದೂರು ಕ್ಷೇತ್ರಕ್ಕೆ ಗುರುರಾಜ್ ಗಂಟೀಹೊಳೆಗೆ ಟಿಕೆಟ್

Udupifirst-udupinews-


 ರಾಜ್ಯ ವಿಧಾನಸಭೆ ಚುನಾವಣೆಗೆ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದ್ದ ಬಿಜೆಪಿ ಬುಧವಾರ ತಡರಾತ್ರಿ 23 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎರಡನೇ ಪಟ್ಟಿಯಲ್ಲಿ 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಬೈಂದೂರು ಹಾಲಿ ಶಾಸಕ  ಶೆಟ್ಟಿ ಅವರಿಗೆ ಟಿಕೆಟ್ ಮಿಸ್ ಆಗಿದೆ. ಜೊತೆಗೆ  ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ-ಧಾರವಾಡ ಸೆಂಟ್ರರ್ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ.

23 ಮಂದಿ ಅಭ್ಯರ್ಥಿಗಳ ವಿವರ

ದೇವರ ಹಿಪ್ಪರಗಿ-ಸೋಮನಗೌಡ ಪಾಟೀಲ್

ಬಸವನ ಬಾಗೇವಾಡಿ-ಎಸ್.ಕೆ.ಬೆಳ್ಳುಬ್ಬಿ

ಇಂಡಿ-ಕಾಸಗೌಡ ಬಿರಾದಾರ್

ಗುರುಮಿಠ್ಕಲ್-ಲಲಿತಾ ಅಣ್ಣಾಪುರ್

ಬೀದರ್-ಈಶ್ವರ್ ಸಿಂಗ್ ಠಾಕೂರ್

ಭಾಲ್ಕಿ-ಪ್ರಕಾಶ್ ಖಂಡ್ರೆ

ಗಂಗಾವತಿ-ಪರಣ್ಣ ಮುನವಳ್ಳಿ

ಕಲಘಟಗಿ-ನಾಗರಾಜ್ ಛಬ್ಬಿ

ಹಾನಗಲ್-ಶಿವರಾಜ್ ಸಜ್ಜನರ್

ಹಾವೇರಿ-ಗವಿಸಿದ್ದಪ್ಪ ದ್ಯಾಮನ್ನವರ್

ಹರಪನಹಳ್ಳಿ-ಕರುಣಾಕರ ರೆಡ್ಡಿ

ದಾವಣಗೆರೆ ಉತ್ತರ-ಲೋಕಿಕೆರೆ ನಾಗರಾಜ್

ದಾವಣಗೆರೆ ದಕ್ಷಿಣ-ಅಜಯ್ ಕುಮಾರ್

ಮಾಯಕೊಂಡ-ಬಸವರಾಜ್ ನಾಯ್ಕ್

ಚನ್ನಗಿರಿ-ಶಿವಕುಮಾರ್

ಬೈಂದೂರು-ಗುರುರಾಜ್ ಗಂತಿಹೊಳೆ

ಮೂಡಿಗೆರೆ-ದೀಪಕ್ ದೊಡ್ಡಯ್ಯ

ಗುಬ್ಬಿ-ಎಸ್.ಡಿ.ದಿಲೀಪ್ ಕುಮಾರ್

ಶಿಡ್ಲಘಟ್ಟ-ರಾಮಚಂದ್ರ ಗೌಡ

ಕೆಜಿಎಫ್-ಅಶ್ವಿನಿ ಸಂಪಂಗಿ

ಶ್ರವಣಬೆಳಗೊಳ-ಚಿದಾನಂದ

ಅರಸೀಕೆರೆ-ಜಿ.ವಿ.ಬಸವರಾಜು

ಎಚ್.ಡಿ.ಕೋಟೆ-ಕೃಷ್ಣ ನಾಯ್ಕ್ ಅವರಿಗೆ ಟಿಕೆಟ್ ನೀಡಲಾಗಿದೆ.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo