Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಯಾವುದೇ ಷರತ್ತು ಇಲ್ಲದೆ ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ

Udupifirst

 


ಬೆಂಗಳೂರು: ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಅಂತ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಅವರು ಇಂದು ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸಂಬಂಧಪಟ್ಟಂತೆ ನಡೆದ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಇದೇ ವೇಳೇ ಅವರು ಪ್ರಯಾಣಳಿಕೆಯಲ್ಲಿ ಎಪಿಎಲ್‌ಬಿಪಿಎಲ್‌ ಅಂತ ಹೇಳಿ ಇರಲಿಲ್ಲ, ಈ ನಿಟ್ಟಿನಲ್ಲಿ 'ಕರ್ನಾಟಕದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ ಅಂತ ಅವರು ಇದೇ ವೇಳೇ ತಿಳಿಸಿದರು. ಇನ್ನೂ ಇದೇ ವೇಳೆ ಅವರು ಮಾತನಾಡುತ್ತ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ನಿನ್ನೆ (ಮೇ.29) ಸಿಎಂ ಸಿದ್ದರಾಮಯ್ಯನವರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿಸಿದ ಅವರು ಇದೇ ವೇಳೆ ಈ ಬಗ್ಗೆ ಅಂತಿಮ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುತ್ತಾರೆ ಅಂತ ತಿಳಿಸಿದರು.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo