Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್ ನೂತನ ಜಿಲ್ಲಾ ಉಸ್ತುವಾರಿ ಸಚಿವರು


ಬೆಂಗಳೂರು:- ಸರಕಾರ ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಯಾರೊಬ್ಬರಿಗೂ ಕೂಡ ಸಚಿವ ಸ್ಥಾನ ಲಭಿಸದ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳಿಗೂ ಹೊರ ಜಿಲ್ಲೆಯವರೇ ಈ ಬಾರಿ ಉಸ್ತುವಾರಿಯ ಹೊಣೆ ಹೊತ್ತುಕೊಂಡಿದ್ದಾರೆ. ಉಡುಪಿ ಜಿಲ್ಲೆಗೆ ಲಕ್ಷ್ಮೀ ಹೆಬ್ಬಾಳ್ಕರ್‌ ಉಸ್ತುವಾರಿ ಸಚಿವರಾಗಿದ್ರೆ, ದಕ್ಷಿಣ ಕನ್ನಡ ಜಿಲ್ಲೆಗೆ ದಿನೇಶ್‌ ಗುಂಡೂರಾವ್‌ ಉಸ್ತುವಾರಿ ಸಚಿವರಾಗಿದ್ದಾರೆ. ಇನ್ನು ಭಟ್ಕಳ ಶಾಸಕರಾಗಿದ್ದ ಮಂಕಾಳ್‌ ವೈದ್ಯ ಅವರು ಇದೇ ಮೊದಲ ಬಾರಿ ಸಚಿವರಾಗಿದ್ದು, ಇದೀಗ ತಮ್ಮ ಜಿಲ್ಲೆಯ ಉಸ್ತುವಾರಿ ಹೊಣೆವಹಿಸಿಕೊಂಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ

ಡಿಕೆ ಶಿವಕುಮಾರ್‌ – ಬೆಂಗಳೂರು ನಗರ

ಡಾ.ಜಿ.ಪರಮೇಶ್ವರ್‌ – ತುಮಕೂರು

ಲಕ್ಷ್ಮೀ ಹೆಬ್ಬಾಳ್ಕರ್​-ಉಡುಪಿ

ಮಂಕಾಳ್ ವೈದ್ಯ-ಉತ್ತರ ಕನ್ನಡ

ಹೆಚ್.ಕೆ.ಪಾಟೀಲ್‌ -ಗದಗ

ಕೆ.ಹೆಚ್.ಮುನಿಯಪ್ಪ- ಬೆಂಗಳೂರು ಗ್ರಾಮಾಂತರ

ರಾಮಲಿಂಗಾರೆಡ್ಡಿ-ರಾಮನಗರ

ಕೆ.ಜೆ.ಜಾರ್ಜ್​-ಚಿಕ್ಕಮಗಳೂರು

ಎಂ.ಬಿ.ಪಾಟೀಲ್​-ವಿಜಯಪುರ

ದಿನೇಶ್ ಗುಂಡೂರಾವ್​-ದಕ್ಷಿಣ ಕನ್ನಡ

ಹೆಚ್​.ಸಿ.ಮಹದೇವಪ್ಪ-ಮೈಸೂರು,

ಸತೀಶ್ ಜಾರಕಿಹೊಳಿ-ಬೆಳಗಾವಿ

ಪ್ರಿಯಾಂಕ್​ ಖರ್ಗೆ-ಕಲಬುರಗಿ

ಶಿವಾನಂದಪಾಟೀಲ್-ಹಾವೇರಿ

ಜಮೀರ್​ ಅಹ್ಮದ್ ಖಾನ್​​-ವಿಜಯನಗರ

ಶರಣಬಸಪ್ಪ ದರ್ಶನಾಪುರ-ಯಾದಗಿರಿ

ಈಶ್ವರ್ ಖಂಡ್ರೆ-ಬೀದರ್

ಬಿ.ನಾಗೇಂದ್ರ-ಬಳ್ಳಾರಿ

ಕೆ.ಎನ್​.ರಾಜಣ್ಣ-ಹಾಸನ

ಭೈರತಿ ಸುರೇಶ್​-ಕೋಲಾರ

ಮಧು ಬಂಗಾರಪ್ಪ-ಶಿವಮೊಗ್ಗ

ಡಾ.ಎಂ.ಸಿ.ಸುಧಾಕರ್-ಚಿಕ್ಕಬಳ್ಳಾಪುರ

ಎನ್​.ಎಸ್​.ಬೋಸರಾಜು-ಕೊಡಗು ಜಿಲ್ಲಾ

ಚಲುವರಾಯಸ್ವಾಮಿ-ಮಂಡ್ಯ

ಎಸ್​.ಎಸ್​.ಮಲ್ಲಿಕಾರ್ಜುನ್​-ದಾವಣಗೆರೆ

ಸಂತೋಷ್ ಲಾಡ್-ಧಾರವಾಡ

ಶರಣಪ್ರಕಾಶ್ ಪಾಟೀಲ್​-ರಾಯಚೂರು

ಆರ್​.ಬಿ.ತಿಮ್ಮಾಪುರ-ಬಾಗಲಕೋಟೆ

ಕೆ.ವೆಂಕಟೇಶ್​-ಚಾಮರಾಜನಗರ

ಶಿವರಾಜ್​ ತಂಗಡಗಿ-ಕೊಪ್ಪಳ

ಡಿ.ಸುಧಾಕರ್​-ಚಿತ್ರದುರ್ಗ 







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo