ಉಡುಪಿ:- ಗ್ರಾಮ ಪಂಚಾಯತಿ ಉಪ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ, ಬ್ರಹ್ಮಾವರ ತಾಲೂಕಿನ ಹಾರಾಡಿ ಹಾಗೂ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮ ಪಂಚಾಯತ್ನ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಜುಲೈ 23 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ, ಸದ್ರಿ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಚುನಾವಣೆ ನಡೆಯುವ ದಿನದಂದು ಸಂತೆ ಮತ್ತು ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
TRENDING
-
ಬಾಳ್ಕುದ್ರು : ಸರ್ವೋದಯ ಯುವಕ ಮಂಡಲದ ವಠಾರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ...
-
ಮಣಿಪಾಲ: ಅತಿ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಲಾಯಿಸಿ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುತ್ತಿದ್ದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಣ್ಣ...
-
ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ವರ್ಷದ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ಜಿಪಿಆರ್ ಮೂಲಕ ಅಸ್ತಿಪಂಜರ ಶೋಧ ಕಾರ್ಯಕ್ಕೆ ಮುಂದಾಗ...
-
ಬಾಳ್ಕುದ್ರು : 50 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮದ ಪ್ರಯುಕ್ತ ಸರ್ವೋದಯ ಯುವಕ ಮಂಡಲ ಹಾಗೂ ಮಹಿಳಾ ಮಂಡಳದ ಜಂಟಿ ಆಶ್ರಯದಲ್ಲಿ ಚೌತಿ ಗಮ್ಮತ್ 2025 ಸ....
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಉಡುಪಿ:-ಗ್ರಾ.ಪಂ. ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ
Udupifirst-udupinews-
ಉಡುಪಿ:- ಗ್ರಾಮ ಪಂಚಾಯತಿ ಉಪ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ, ಬ್ರಹ್ಮಾವರ ತಾಲೂಕಿನ ಹಾರಾಡಿ ಹಾಗೂ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮ ಪಂಚಾಯತ್ನ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಜುಲೈ 23 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ, ಸದ್ರಿ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಚುನಾವಣೆ ನಡೆಯುವ ದಿನದಂದು ಸಂತೆ ಮತ್ತು ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ