Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಬಂಟ್ವಾಳ:-ಸರ್ಕಾರಿ ನೌಕರ ನೇಣು ಬಿಗಿದು ಆತ್ಮಹತ್ಯೆ

Udupi

 


ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಸರಕಾರಿ ನೌಕರನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ.

ಮೇಗಿನ‌ಪೇಟೆ ನಿವಾಸಿ ಪ್ರಶಾಂತ್ ( 30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಡಿ.ಗ್ರೂಪ್ ನೌಕರರನಾಗಿ ಕೆಲಸ ಮಾಡುತ್ತಿದ್ದ ಈತ ಕೌಟುಂಬಿಕ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ.

ವಿಟ್ಲ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo