ಉಡುಪಿ: ಜಿಲ್ಲಾ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷರಾಗಿ ಸತತ 4 ನೇ ಬಾರಿಗೆ ಹಾಗೂ ರಾಜ್ಯ ಕಾರ್ಯಕಾರಿಣಿ ಸಮಿತಿಯ ಖಾಯಂ ಸದಸ್ಯರನ್ನಾಗಿ ಜಯರಾಂ ಅಂಬೆಕಲ್ಲುರವರನ್ನು ರಾಷ್ಟ್ರೀಯ ಅಧ್ಯಕ್ಷರಾದ ಪ್ರಮೋದ್ ಮುತಾಲಿಕ್ ನೇಮಕ ಮಾಡಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ನಡೆದ ಅಭ್ಯಾಸ ವರ್ಗದಲ್ಲಿ ಸಂಘಟನೆಯ ರಾಷ್ಟ್ರೀಯ ಗೌರವಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹಾಗೂ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಯವರ ಸಮ್ಮುಖದಲ್ಲಿ ಜವಾಬ್ದಾರಿ ಘೋಷಣೆಯನ್ನು ಮಾಡಿದರು.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ