Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಬ್ರಹ್ಮಾವರ: ಪ್ರೀತಿಸುತ್ತಿದ್ದ ಯುವತಿಯ ಸಾವಿಗೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ!

Udupi

 


ಬ್ರಹ್ಮಾವರ: ಪ್ರೀತಿಸುತ್ತಿದ್ದ ಯುವತಿ ಮೃತಪಟ್ಟ ಚಿಂತೆಯಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ಸಂಭವಿಸಿದೆ.

ಮೃತರನ್ನು ನೀಲಾವರ ಗ್ರಾಮದ ಬಾವಲಿಕುದ್ರು ನಿವಾಸಿ ಸುನೀತ ಜೆನಿಫರ್ ಡಿಸೋಜ ಎಂಬವರ ಮಗ ಸುಜಿತ್ ಡೇವಿಡ್ ಡಿಸೋಜ(21) ಎಂದು ಗುರುತಿಸಲಾಗಿದೆ. ಸಂತೆಕಟ್ಟೆ ಮಿಲಾಗ್ರಿಸ್ ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ, ಪ್ರೀತಿಸುತ್ತಿದ್ದ ಹುಡುಗಿ ಕೆಲ ದಿನಗಳ ಹಿಂದೆ ಮೃತಪಟ್ಟಿದ್ದರೆನ್ನಲಾಗಿದೆ. ಇದೇ ವಿಚಾರವಾಗಿ ಸುಜಿತ್ ಡೇವಿಡ್ ಡಿಸೋಜ ಮಾನಸಿಕವಾಗಿ ನೊಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo