Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ವಿಜಯ್ ಸಂಕೇಶ್ವರ ಮಾಲೀಕತ್ವದ 'ದಿಗ್ವಿಜಯ' ಸುದ್ದಿ ವಾಹಿನಿ ಅರ್ನಬ್ ಗೋಸ್ವಾಮಿ ನೇತೃತ್ವದ 'ರಿಪಬ್ಲಿಕ್' ವಾಹಿನಿ ತೆಕ್ಕೆಗೆ

kannada news kannada news paper kannada news today - ಕನ್ನಡ ನ್ಯೂಸ್ ಟುಡೇ kannada news channel today kannada news dailyhunt kannada news kannada news a


ಖ್ಯಾತ ಉದ್ಯಮಿ ವಿಜಯ್  ಸಂಕೇಶ್ವರ ಮಾಲೀಕತ್ವದ ವಿ.ಆರ್.ಎಲ್. ಸಂಸ್ಥೆಯ 'ದಿಗ್ವಿಜಯ' ಸುದ್ದಿ ವಾಹಿನಿಯನ್ನು ಅರ್ನಬ್ ಗೋಸ್ವಾಮಿ ನೇತೃತ್ವದ 'ರಿಪಬ್ಲಿಕ್' ವಾಹಿನಿ ಖರೀದಿಸಿದೆ.

ವಿಜಯ್ ಸಂಕೇಶ್ವರ್ ಮಾಲೀಕತ್ವದ ವಿಆರ್‌ಎಲ್ ಸಂಸ್ಥೆ 2017ರಲ್ಲಿ ದಿಗ್ವಿಜಯ ಟಿವಿ ಚಾನೆಲ್ ಅನ್ನು ಆರಂಭಿಸಿತ್ತು. ಆದರೀಗ ಈ ಸಂಸ್ಥೆಯನ್ನು ರಾಷ್ಟ್ರಮಟ್ಟದಲ್ಲಿ ಸತತ ಐದು ವರ್ಷಗಳಿಂದ ನಂಬರ್ 1 ಸ್ಥಾನದಲ್ಲಿರುವ ರಿಪಬ್ಲಿಕ್ ಚಾನಲ್‌ನೊಂದಿಗೆ ವಿಲೀನಗೊಳಿಸಲಾಗಿದೆ. ಮುಂದಿನ ಕೆಲ ತಿಂಗಳ ಕಾಲ 'ದಿಗ್ವಿಜಯ' ಎನ್ನುವ ಹೆಸರಿನಲ್ಲಿಯೇ ಸುದ್ದಿವಾಹಿನಿ ಮುಂದುವರಿಯಲಿದ್ದು ಅದಾದ ಬಳಿಕ 'ರಿಪಬ್ಲಿಕ್ ಕನ್ನಡ' ಎನ್ನುವ ಹೆಸರಿನಲ್ಲಿಯೇ ಕಾರ್ಯಚರಣೆ ನಡೆಸುವುದು ಬಹುತೇಕ ನಿಶ್ಚಿತ ಎಂದು ಮೂಲಗಳು ತಿಳಿಸಿವೆ.








ה



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo