Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಶ್ರೀಕೃಷ್ಣನ ಕೈಯಲ್ಲಿ ಕೊಳಲಿನ ಬದಲು ಪಿವಿಸಿ ಪೈಪ್ ಭಾರೀ ವಿರೋಧದ ನಂತರ ಜಾಹೀರಾತು ವಾಪಾಸ್ ಪಡೆದ ಫಿನೋಲೆಕ್ಸ್ ಕಂಪನಿ

kannada news kannada news paper kannada news today - ಕನ್ನಡ ನ್ಯೂಸ್ ಟುಡೇ kannada news channel today kannada news dailyhunt kannada news kannada news a

 


ಮುಂಬಯಿ - ಪಿವಿಸಿ ಪೈಪ್ ಉತ್ಪಾದಿಸುವ "ಫಿನೋಲೆಕ್ಸ್" ಕಂಪನಿಯು ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ಒಂದು ಜಾಹಿರಾತನ್ನು ತನ್ನ ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿತು. ಅದರಲ್ಲಿ ಭಗವಾನ್ ಶ್ರೀಕೃಷ್ಣನ ಕೈಯಲ್ಲಿ ಕೊಳಲಿನ ಬದಲು ಪಿವಿಸಿ ಪೈಪ್ ತೋರಿಸಲಾಗಿತ್ತು. ಇದರಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಫಿನೋಲೆಕ್ಸ್ ಕಂಪನಿಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯು ಸೇರಿದಂತೆ ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿರುದ್ಧ ಟ್ವೀಟ್ ಮಾಡಿ ಈ ಜಾಹಿರಾತನ್ನು ಹಿಂಪಡೆಯುವಂತೆ ಆಗ್ರಹಿಸಿತ್ತು. ವಿರೋಧಿಸಿದ ನಂತರ ಕೆಲವೇ ಗಂಟೆಗಳಲ್ಲಿ ಫೀನೋಲೆಕ್ಸ್ ಕಂಪನಿ ಅದರ ಫೇಸ್ ಬುಕ್ ಖಾತೆಯಿಂದ ಜಾಹಿರಾತನ್ನು ತೆಗೆದುಹಾಕಿದೆ. ಆದರೆ ಈ ಕಂಪನಿಯಿದ ಯಾವುದೇ ಅಧೀಕೃತ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.








0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo