Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ವಿವಾದ ಸಚಿವ ಉದಯ್‌ನಿಧಿ ತಲೆಗೆ 10 ಕೋಟಿ ಬಹುಮಾನ ಘೋಷಣೆ

kannada news kannada news paper kannada news today - ಕನ್ನಡ ನ್ಯೂಸ್ ಟುಡೇ kannada news channel today kannada news dailyhunt kannada news kannada news a


 ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಸನಾತನ ಧರ್ಮ ನಿರ್ಮೂಲನೆ ಹೇಳಿಕೆಗೆ ಆಕ್ರೋಶ ಹೊರಹಾಕಿರುವ ಅಯೋಧ್ಯೆಯ ತಪಸ್ವಿ ಮಹಂತ್ ಪರಮಹಂಸ ದಾಸ್ ಅವರು ತಮಿಳುನಾಡು ಸಚಿವರ ಶಿರಚ್ಛೇದ ಮಾಡುವವರಿಗೆ 10 ಕೋಟಿ ರೂಪಾಯಿ ನಗದು ಬಹುಮಾನ ನೀಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಯಾರೂ ಉದಯನಿಧಿ ಸ್ಟಾಲಿನ್ ಅವರನ್ನು ಕೊಲ್ಲಲು ಧೈರ್ಯ ಮಾಡದಿದ್ದರೆ, ಅವರನ್ನು ಹುಡುಕಿ ತಾನೇ ಕೊಲ್ಲುವುದಾಗಿ ಪರಮಹಂಸ ಆಚಾರ್ಯ ಹೇಳಿದರು.

ಕಳೆದ 2,000 ವರ್ಷಗಳಲ್ಲಿ ಅನೇಕ ಧರ್ಮಗಳು ಬಂದು ಹೋದರೂ ಭೂಮಿಯ ಮೇಲೆ ಒಂದೇ ಒಂದು ಧರ್ಮ ಸ್ಥಿರವಾಗಿ ಅಸ್ತಿತ್ವದಲ್ಲಿದೆ ಎಂದರೆ ಅದು 'ಸನಾತನ ಧರ್ಮ'. ಸನಾತನ ಧರ್ಮಕ್ಕೆ ಅಂತ್ಯ ಎಂಬುದಿಲ್ಲ, ಅದು ಎಂದಿಗೂ ನಾಶವಾಗುವುದಿಲ್ಲ, ಅದನ್ನು ಯಾರಿಂದಲೂ ನಾಶಮಾಡಲಾಗುವುದಿಲ್ಲ ಎಂದು ತಪಸ್ವಿ ಖಡಕ್ ಎಚ್ಚರಿಕೆ ನೀಡಿದರು.‌






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo