ಜಗದೀಶ್ ಶೆಟ್ಟರ್ BJPಗೆ ಮರಳಿದ ಬೆನ್ನಲ್ಲೇ ತಾವು ಕೂಡ ಹೋಗಲಿದ್ದಾರೆ ಎನ್ನುವ ಸುದ್ದಿಗೆ ಲಕ್ಷ್ಮಣ್ ಸವದಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನಾನು ನಮ್ಮಪ್ಪನಿಗೆ ಹುಟ್ಟಿದ್ದು, ಮೈಯಲ್ಲಿ ಅಪ್ಪನ ರಕ್ತ ಹರಿಯುತ್ತಿದೆ. ಬೇರೆಯವರ DNA ತಗೊಂಡು ನಾನೇನು ಮಾಡ್ಲಿ.! ಶೆಟ್ಟರ್ ವಾಪಸ್ ಹೋಗಿದ್ದಾರಂದ್ರೆ ನಾನ್ಯಾಕೆ BJPಗೆ ಹೋಗಲಿ. ಕಾಂಗ್ರೆಸ್ ನಲ್ಲಿ ನನ್ನನ್ನು ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಮತ್ತೆ ಆ ಕಡೆ ಹೋಗಲು ನನಗೇನು ಹುಚ್ಚಾ? ಎಂದು ಪ್ರಶ್ನಿಸಿದ್ದಾರೆ.!
TRENDING
-
ಮಲ್ಪೆ : ಅಶ್ವಿನ್ ಜೀವನ್ ಫ್ರಾನ್ಸಿಸ್ ಡಿಸೋಜ (52), ತೆಂಕನಿಡಿಯೂರು ಗ್ರಾಮ ಇವರ ಮಗ ರಾನ್ಸ್ ಕ್ಯಾತಲ್ ಡಿಸೋಜ (12) ದಿನಾಂಕ 14/07/2025 ರಂದು ರಾತ್ರಿ 7:30 ಗಂ...
-
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ದಿನಾಂಕ:16.07.2025ರ ಹವಾಮಾನ ಇಲಾಖೆಯ Yellow ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ...
-
ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿಯನ್ನು ಲಾಠಿ ಏಟು ಕೊಟ್ಟು ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡ...
-
ಉಡುಪಿ:ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆ, ಜುಲೈ 18 ರ ವರೆಗೆ ಜಿಲ...
-
ಬ್ರಹ್ಮಾವರ: ಅನುತ್ತೀಣರಾದ ಚಿಂತೆಯಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.17ರಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ರಾಮ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಬಿಜೆಪಿಗೆ ಹೋಗಲು ನನಗೇನು ಹುಚ್ಚಾ...? ಸವದಿ ಪ್ರಶ್ನೆ
ಜಗದೀಶ್ ಶೆಟ್ಟರ್ BJPಗೆ ಮರಳಿದ ಬೆನ್ನಲ್ಲೇ ತಾವು ಕೂಡ ಹೋಗಲಿದ್ದಾರೆ ಎನ್ನುವ ಸುದ್ದಿಗೆ ಲಕ್ಷ್ಮಣ್ ಸವದಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನಾನು ನಮ್ಮಪ್ಪನಿಗೆ ಹುಟ್ಟಿದ್ದು, ಮೈಯಲ್ಲಿ ಅಪ್ಪನ ರಕ್ತ ಹರಿಯುತ್ತಿದೆ. ಬೇರೆಯವರ DNA ತಗೊಂಡು ನಾನೇನು ಮಾಡ್ಲಿ.! ಶೆಟ್ಟರ್ ವಾಪಸ್ ಹೋಗಿದ್ದಾರಂದ್ರೆ ನಾನ್ಯಾಕೆ BJPಗೆ ಹೋಗಲಿ. ಕಾಂಗ್ರೆಸ್ ನಲ್ಲಿ ನನ್ನನ್ನು ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಮತ್ತೆ ಆ ಕಡೆ ಹೋಗಲು ನನಗೇನು ಹುಚ್ಚಾ? ಎಂದು ಪ್ರಶ್ನಿಸಿದ್ದಾರೆ.!
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ