ಮೋದಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರಿಗೆ ಕೃಷಿ ಖಾತೆ ಬದಲು ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಲಾಗಿದೆ . ನಿರ್ಮಲಾ ಸೀತಾರಾಮನ್ ಅವರನ್ನು ಹಣಕಾಸು ಖಾತೆಯಲ್ಲಿ ಮುಂದುವರಿಸಲಾಗಿದೆ. ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಷಿ ಅವರಿಗೆ ಆಹಾರ ಖಾತೆ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕಾ ರಾಜ್ಯ ಖಾತೆ ಮತ್ತು ವಿ ಸೋಮಣ್ಣ ಅವರಿಗೆ ರೈಲ್ವೆ ರಾಜ್ಯ ಖಾತೆ ಜಲಶಕ್ತಿ ರಾಜ್ಯ ಖಾತೆ ನೀಡಲಾಗಿದೆ.
TRENDING
-
ನವದೆಹಲಿ: ಪಾಕಿಸ್ತಾನ ಕ್ಷಪಣಿ ದಾಳಿ ನಡೆಸಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕ...
-
ಉಡುಪಿ, ಮೇ ೯: ಕರಾವಳಿಯ ಗಂಡುಕಲೆ ಎಂದೇ ಖ್ಯಾತಿವೆತ್ತ ಯಕ್ಷಗಾನ ಕೇವಲ ಪುರಾಣ ಕಥೆಗಳಿಗೆ ಸೀಮಿತವಾಗದೆ ಸಮಕಾಲೀನ ವಿಷಯಗಳಿಗೂ ಸ್ಪಂದಿಸುತ್ತಿದೆ. ಇತ್ತೀಚೆಗೆ ಭಾರತ ಮತ್ತ...
-
ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯತ್ನ ಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನವನ್ನು (ಮೀಸಲಾತಿ – ಸಾಮಾನ್ಯ) ಆಯ್ಕ...
-
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ 'ಆಪರೇಷನ್ ಸಿಂಧೂರ'ದ ಮೂಲಕ ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಲಷ್ಕರೆ ತೊಯ್ಬಾ ...
-
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಮೇ 02) ಎಸ್ಎಸ್ಎಲ್ಸಿ ಪರೀಕ್ಷೆ -1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಒಟ್ಟಾರೆ ಶೇ. 6...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ