Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ದಿನಕರ್ ಹೇರೂರು ನೇಮಕ

Udupinews

 






ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ದಿನಕರ್ ಹೇರೂರು ನೇಮಕ 


ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರನ್ನಾಗಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದಿನಕರ್ ಹೇರೂರು ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಪ್ರಾಧಿಕಾರದ ಇತರ ಸದಸ್ಯರಾಗಿ ಜ್ಯೋತಿ ಹೆಬ್ಬಾರ್ ಉಡುಪಿ, ಸತೀಶ್ ಕುಮಾರ್ ಉಡುಪಿ, ಡೇನಿ ವಿಲಯಂ ಲಾರೆನ್ಸ್ ಪಿಂಟೊ, ದಿಲೀಪ್ ಹೆಗ್ಡೆ ಹಾಗೂ ಗಿರೀಶ್ ಕುಮಾರ್ ಉದ್ಯಾವರ ಅವರನ್ನು ಸರಕಾರ ನೇಮಿಸಿದೆ.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo