Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕರವೇ ಉಡುಪಿ ತಾಲೂಕು ಮಹಿಳಾ ಘಟಕದ ವತಿಯಿಂದ ಉಡುಪಿ ನಗರ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡ ಮಾನ್ಯ ದಿನಕರ್ ಹೇರೂರು ಅವರಿಗೆ ಅಭಿನಂದನೆ

Udupi








ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಮಾನ್ಯ ಟಿ. ಎ. ನಾರಾಯಣ ಗೌಡರ ಮಾರ್ಗದರ್ಶನದಂತೆ ಉಡುಪಿ ತಾಲೂಕು ಮಹಿಳಾ ಘಟಕದ ವತಿಯಿಂದ ಉಡುಪಿ ನಗರ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡ ಮಾನ್ಯ ದಿನಕರ್ ಹೇರೂರು ಇವರಿಗೆ ಉಡುಪಿ ತಾಲೂಕು ಮಹಿಳಾ ಅಧ್ಯಕ್ಷರಾದ ಹೇಲನ್ ಸೋನ್ಸ ರವರು ಹೂ ಗುಚ್ಛ ನೀಡಿ ಅಭಿನಂದಿಸಿದರು. ಈ ಸಂಧರ್ಭದಲ್ಲಿ ಉಪಾಧ್ಯಕ್ಷೆಯಾದ ಪವಿತ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾದ ಮುಕ್ತ ಸಾವಂತ್, ಸಲಹೆಗಾರರಾದ ವಿಜಯಾ ಶ್ರೀನಿವಾಸ್, ಕಾನೂನು ಸಲಹೆಗಾರರಾದ ಸುನಿತಾ ಸ್ಟೇಲ್ಲಾ, ಹಾಗೂ ಸದಸ್ಯರಾದ ಅನುರಾಧ, ವಸಂತಿ ಕೃಷ್ಣ, ವಸಂತಿ ಶೆಟ್ಟಿ ಇವರುಗಳೆಲ್ಲರೂ ಉಪಸ್ಥಿತರಿದ್ದರು.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo