Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ ಎಸ್ಪಿ ಡಾ. ಅರುಣ್ ಕೆ ವರ್ಗಾವಣೆ, ನೂತನ ಎಸ್ಪಿ ಹರಿರಾಂ ಶಂಕರ್….!!

 


ಉಡುಪಿ : ಉಡುಪಿ ಎಸ್.ಪಿ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ

ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಂ ಶಂಕರ್ ಅವರನ್ನು ನೇಮಿಸಿದೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo